AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು. ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು […]

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ
ಸಾಧು ಶ್ರೀನಾಥ್​
| Edited By: |

Updated on: Aug 09, 2020 | 2:40 PM

Share

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು.

ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು ಗ್ರಾಮದಲ್ಲಿ ಶಾಂತಿ ಕದಡಲು ತಯಾರಿ ನಡೆಸಿದ್ದು, ಮುಂದಿನ ಸೋಮವಾರ ಮನಗುತ್ತಿ ಚಲೋ ಎಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆ ಸಂಭವಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ನೂರಕ್ಕೂ ಹೆಚ್ಚು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?