AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಸ್ತೆಗಿಳಿಯೋದಿಲ್ವಂತೆ ಓಲಾ, ಊಬರ್, ಆಟೋ, ಟ್ಯಾಕ್ಸಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರು ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ನಾಳೆ ರಸ್ತೆಗಿಳಿಯೋದಿಲ್ವಂತೆ ಓಲಾ, ಊಬರ್, ಆಟೋ, ಟ್ಯಾಕ್ಸಿ
ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರಿಂದ ನಾಳೆ ಧರಣಿ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 25, 2020 | 10:13 AM

Share

ಬೆಂಗಳೂರು: ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರು ನಾಳೆ ರಸ್ತೆಗಿಳಿಯದಿರಲು ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಾಲಕರು ಪ್ರತಿಭಟನೆ ನಡೆಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಚಾಲಕರು ಬಹಳಷ್ಟು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮ ಸಹಾಯಕ್ಕೆ ಬರ್ತಿಲ್ಲ. ಹೀಗಾಗಿ ನಾವು ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಚಾಲಕರು ತಿಳಿಸಿದ್ದಾರೆ. 20 ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಚಾಲಕರ ಬೇಡಿಕೆಗಳು: -ಸಾಲ‌ ಮರುಪಾವತಿ ತಡೆ ಅವಧಿ ವಿಸ್ತರಣೆ ಮಾಡಬೇಕು -ಅಸಂಘಟಿತ ಚಾಲಕರಿಗೆ ಅಭಿವೃದ್ಧಿ ನಿಗಮ ಜಾರಿ -ಹೊಸ ಆಟೋ ಮಾರಾಟ ತೆರಿಗೆ ಶೇ.17ರಿಂದ ಶೇ.5ಕ್ಕೆ ಇಳಿಕೆ -ಹಳೇ ವಾಹನಗಳಿಗೂ ಎಫ್‌ಸಿ, ಪ್ರಯಾಣ ದರ ಹೆಚ್ಚಳ -ಖಾಸಗಿ ಬ್ಯಾಂಕುಗಳು ಚಾಲಕರಿಂದ ಹೆಚ್ಚು ಬಡ್ಡಿ ವಸೂಲಿ ಮಾಡೋದನ್ನ ನಿಲ್ಲಿಸಬೇಕು -15 ವರ್ಷದ ಹಳೆ ವಾಹನಗಳ ಫಲಕ ಎಫ್ ಸಿ ನಿಲ್ಲಿಸಿರೋದನ್ನ ರದ್ದುಗೊಳಿಸಬೇಕು.. ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಚಾಲಕರು ಆಗ್ರಹಿಸಿದ್ದಾರೆ.

Published On - 10:10 am, Wed, 25 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ