Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಸ್ತೆಗಿಳಿಯೋದಿಲ್ವಂತೆ ಓಲಾ, ಊಬರ್, ಆಟೋ, ಟ್ಯಾಕ್ಸಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರು ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ನಾಳೆ ರಸ್ತೆಗಿಳಿಯೋದಿಲ್ವಂತೆ ಓಲಾ, ಊಬರ್, ಆಟೋ, ಟ್ಯಾಕ್ಸಿ
ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರಿಂದ ನಾಳೆ ಧರಣಿ
Follow us
ಆಯೇಷಾ ಬಾನು
|

Updated on:Nov 25, 2020 | 10:13 AM

ಬೆಂಗಳೂರು: ಓಲಾ, ಉಬರ್, ಆಟೋ, ಟ್ಯಾಕ್ಸಿ ಚಾಲಕರು ನಾಳೆ ರಸ್ತೆಗಿಳಿಯದಿರಲು ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಾಲಕರು ಪ್ರತಿಭಟನೆ ನಡೆಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಚಾಲಕರು ಬಹಳಷ್ಟು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮ ಸಹಾಯಕ್ಕೆ ಬರ್ತಿಲ್ಲ. ಹೀಗಾಗಿ ನಾವು ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಚಾಲಕರು ತಿಳಿಸಿದ್ದಾರೆ. 20 ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಚಾಲಕರ ಬೇಡಿಕೆಗಳು: -ಸಾಲ‌ ಮರುಪಾವತಿ ತಡೆ ಅವಧಿ ವಿಸ್ತರಣೆ ಮಾಡಬೇಕು -ಅಸಂಘಟಿತ ಚಾಲಕರಿಗೆ ಅಭಿವೃದ್ಧಿ ನಿಗಮ ಜಾರಿ -ಹೊಸ ಆಟೋ ಮಾರಾಟ ತೆರಿಗೆ ಶೇ.17ರಿಂದ ಶೇ.5ಕ್ಕೆ ಇಳಿಕೆ -ಹಳೇ ವಾಹನಗಳಿಗೂ ಎಫ್‌ಸಿ, ಪ್ರಯಾಣ ದರ ಹೆಚ್ಚಳ -ಖಾಸಗಿ ಬ್ಯಾಂಕುಗಳು ಚಾಲಕರಿಂದ ಹೆಚ್ಚು ಬಡ್ಡಿ ವಸೂಲಿ ಮಾಡೋದನ್ನ ನಿಲ್ಲಿಸಬೇಕು -15 ವರ್ಷದ ಹಳೆ ವಾಹನಗಳ ಫಲಕ ಎಫ್ ಸಿ ನಿಲ್ಲಿಸಿರೋದನ್ನ ರದ್ದುಗೊಳಿಸಬೇಕು.. ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಚಾಲಕರು ಆಗ್ರಹಿಸಿದ್ದಾರೆ.

Published On - 10:10 am, Wed, 25 November 20

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ