AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಗದೀಶ್ ಶೆಟ್ಟರ್ ಮನೆ ಎದುರಿಗೇ ಭತ್ತ ನಾಟಿ ಮಾಡಿದರು!

ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹದಗೆಟ್ಟಿರುವ ಹಿನ್ನೆಲೆ, ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಸ್ಥಳೀಯ ಶಾಸಕ, ಸಚಿವ ಜಗದೀಶ್ ಶೆಟ್ಟರ್ ಮೆನೆ ಎದುರು ಭತ್ತದ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಭಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಕೇಶ್ವಾಪುರದ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ದುರಸ್ಥಿ ಮಾಡಿಸದ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮನೆಯ ಅಕ್ಕಪಕ್ಕದ ರಸ್ತೆಯಲ್ಲಿ ಹುಬ್ಬಳ್ಳಿಯ ಕೈ ಯುವ ಕಾರ್ಯಕರ್ತರು ಹೀಗೆ ಭತ್ತ ನಾಟಿ ಮಾಡಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್ ಮನೆ ಎದುರಿಗೇ ಭತ್ತ ನಾಟಿ ಮಾಡಿದರು!
ಸಾಧು ಶ್ರೀನಾಥ್​
|

Updated on:Aug 27, 2020 | 10:12 AM

Share

ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹದಗೆಟ್ಟಿರುವ ಹಿನ್ನೆಲೆ, ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಸ್ಥಳೀಯ ಶಾಸಕ, ಸಚಿವ ಜಗದೀಶ್ ಶೆಟ್ಟರ್ ಮೆನೆ ಎದುರು ಭತ್ತದ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಭಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಕೇಶ್ವಾಪುರದ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ದುರಸ್ಥಿ ಮಾಡಿಸದ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮನೆಯ ಅಕ್ಕಪಕ್ಕದ ರಸ್ತೆಯಲ್ಲಿ ಹುಬ್ಬಳ್ಳಿಯ ಕೈ ಯುವ ಕಾರ್ಯಕರ್ತರು ಹೀಗೆ ಭತ್ತ ನಾಟಿ ಮಾಡಿದ್ದಾರೆ.

Published On - 1:04 pm, Wed, 26 August 20

ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?