AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..

ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..
ಮಲ್ಲಿಕಾರ್ಜುನ್ ಹೇಳಿಕೆಗೆ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ.
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 14, 2020 | 3:26 PM

ಬೆಂಗಳೂರು: ಮುಖ್ಯಮಂತ್ರಿ  ಜೊತೆ ಚರ್ಚೆ ಬಳಿಕ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿರತ ಸಿಬ್ಬಂದಿಗೂ, ನಮ್ಮ ಸಂಘಟನೆಗೂ ಸಂಬಂಧವಿಲ್ಲ: ಸಿಎಂ ಜೊತೆ ಚರ್ಚೆ ಬಳಿಕ ಮಲ್ಲಿಕಾರ್ಜುನ್, ಮುಷ್ಕರ ನಿರತ ಸಿಬ್ಬಂದಿಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ. 10 ಬೇಡಿಕೆಗಳ ಪೈಕಿ ಸರ್ಕಾರ 9 ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಕೋಡಿಹಳ್ಳಿ​ ಮಾತು ನಂಬಿಕೊಂಡು ಮುಷ್ಕರ ಮುಂದುವರಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ. ಈ ಕ್ಷಣದಿಂದಲೇ ನಾವು ನಮ್ಮ ಬಸ್​​ಗಳನ್ನ ರಸ್ತೆಗೆ ಇಳಿಸಲಿದ್ದೇವೆ. ಧೈರ್ಯದಿಂದ ಬಸ್​ ರಸ್ತೆಗಿಳಿಸುವಂತೆ ಪದಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದರು. ಇವರ ಈ ಹೇಳಿಕೆಗೆ ಧರಣಿನಿರತ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ.

ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ನಮ್ಮ ಸಮಸ್ಯೆ ಯಾವತ್ತಾದ್ರೂ ಕೇಳಿದ್ದೀಯಾ. ಈಗ ಬಂದು ಮಾತನಾಡುತ್ತೀಯಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಸಾರಿಗೆ ಸಿಬ್ಬಂದಿ ನಾಲ್ಕು ದಿನಗಳಿಂದ ಮುಷ್ಕರ ಮಾಡುತ್ತಿದ್ದಾರೆ. ಚಳಿ, ಗಾಳಿ ಲೆಕ್ಕಿಸದೆ ಸರ್ಕಾರಕ್ಕೆ ಮಣಿಯದೆ ಮುಷ್ಕರ ಮಾಡುತ್ತಿದ್ದಾರೆ.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ