AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..

ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..
ಮಲ್ಲಿಕಾರ್ಜುನ್ ಹೇಳಿಕೆಗೆ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ.
ಆಯೇಷಾ ಬಾನು
| Edited By: |

Updated on: Dec 14, 2020 | 3:26 PM

Share

ಬೆಂಗಳೂರು: ಮುಖ್ಯಮಂತ್ರಿ  ಜೊತೆ ಚರ್ಚೆ ಬಳಿಕ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿರತ ಸಿಬ್ಬಂದಿಗೂ, ನಮ್ಮ ಸಂಘಟನೆಗೂ ಸಂಬಂಧವಿಲ್ಲ: ಸಿಎಂ ಜೊತೆ ಚರ್ಚೆ ಬಳಿಕ ಮಲ್ಲಿಕಾರ್ಜುನ್, ಮುಷ್ಕರ ನಿರತ ಸಿಬ್ಬಂದಿಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ. 10 ಬೇಡಿಕೆಗಳ ಪೈಕಿ ಸರ್ಕಾರ 9 ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಕೋಡಿಹಳ್ಳಿ​ ಮಾತು ನಂಬಿಕೊಂಡು ಮುಷ್ಕರ ಮುಂದುವರಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ. ಈ ಕ್ಷಣದಿಂದಲೇ ನಾವು ನಮ್ಮ ಬಸ್​​ಗಳನ್ನ ರಸ್ತೆಗೆ ಇಳಿಸಲಿದ್ದೇವೆ. ಧೈರ್ಯದಿಂದ ಬಸ್​ ರಸ್ತೆಗಿಳಿಸುವಂತೆ ಪದಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದರು. ಇವರ ಈ ಹೇಳಿಕೆಗೆ ಧರಣಿನಿರತ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ.

ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ನಮ್ಮ ಸಮಸ್ಯೆ ಯಾವತ್ತಾದ್ರೂ ಕೇಳಿದ್ದೀಯಾ. ಈಗ ಬಂದು ಮಾತನಾಡುತ್ತೀಯಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಸಾರಿಗೆ ಸಿಬ್ಬಂದಿ ನಾಲ್ಕು ದಿನಗಳಿಂದ ಮುಷ್ಕರ ಮಾಡುತ್ತಿದ್ದಾರೆ. ಚಳಿ, ಗಾಳಿ ಲೆಕ್ಕಿಸದೆ ಸರ್ಕಾರಕ್ಕೆ ಮಣಿಯದೆ ಮುಷ್ಕರ ಮಾಡುತ್ತಿದ್ದಾರೆ.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ