AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..

ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..
ಮಲ್ಲಿಕಾರ್ಜುನ್ ಹೇಳಿಕೆಗೆ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 14, 2020 | 3:26 PM

Share

ಬೆಂಗಳೂರು: ಮುಖ್ಯಮಂತ್ರಿ  ಜೊತೆ ಚರ್ಚೆ ಬಳಿಕ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿರತ ಸಿಬ್ಬಂದಿಗೂ, ನಮ್ಮ ಸಂಘಟನೆಗೂ ಸಂಬಂಧವಿಲ್ಲ: ಸಿಎಂ ಜೊತೆ ಚರ್ಚೆ ಬಳಿಕ ಮಲ್ಲಿಕಾರ್ಜುನ್, ಮುಷ್ಕರ ನಿರತ ಸಿಬ್ಬಂದಿಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ. 10 ಬೇಡಿಕೆಗಳ ಪೈಕಿ ಸರ್ಕಾರ 9 ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಕೋಡಿಹಳ್ಳಿ​ ಮಾತು ನಂಬಿಕೊಂಡು ಮುಷ್ಕರ ಮುಂದುವರಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ. ಈ ಕ್ಷಣದಿಂದಲೇ ನಾವು ನಮ್ಮ ಬಸ್​​ಗಳನ್ನ ರಸ್ತೆಗೆ ಇಳಿಸಲಿದ್ದೇವೆ. ಧೈರ್ಯದಿಂದ ಬಸ್​ ರಸ್ತೆಗಿಳಿಸುವಂತೆ ಪದಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದರು. ಇವರ ಈ ಹೇಳಿಕೆಗೆ ಧರಣಿನಿರತ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ.

ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ನಮ್ಮ ಸಮಸ್ಯೆ ಯಾವತ್ತಾದ್ರೂ ಕೇಳಿದ್ದೀಯಾ. ಈಗ ಬಂದು ಮಾತನಾಡುತ್ತೀಯಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಸಾರಿಗೆ ಸಿಬ್ಬಂದಿ ನಾಲ್ಕು ದಿನಗಳಿಂದ ಮುಷ್ಕರ ಮಾಡುತ್ತಿದ್ದಾರೆ. ಚಳಿ, ಗಾಳಿ ಲೆಕ್ಕಿಸದೆ ಸರ್ಕಾರಕ್ಕೆ ಮಣಿಯದೆ ಮುಷ್ಕರ ಮಾಡುತ್ತಿದ್ದಾರೆ.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!