AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..

ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿಲ್ಲಿಸೋಣ ಎಂದ ಮಲ್ಲಿಕಾರ್ಜುನ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ..
ಮಲ್ಲಿಕಾರ್ಜುನ್ ಹೇಳಿಕೆಗೆ ರೊಚ್ಚಿಗೆದ್ದ ಧರಣಿನಿರತ ಸಿಬ್ಬಂದಿ.
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Dec 14, 2020 | 3:26 PM

Share

ಬೆಂಗಳೂರು: ಮುಖ್ಯಮಂತ್ರಿ  ಜೊತೆ ಚರ್ಚೆ ಬಳಿಕ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಎಸ್​ಸಿ, ಎಸ್​ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್​ಗೆ ಧರಣಿನಿರತ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ಎಂದು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ಮುಷ್ಕರ ನಿರತ ಸಿಬ್ಬಂದಿಗೂ, ನಮ್ಮ ಸಂಘಟನೆಗೂ ಸಂಬಂಧವಿಲ್ಲ: ಸಿಎಂ ಜೊತೆ ಚರ್ಚೆ ಬಳಿಕ ಮಲ್ಲಿಕಾರ್ಜುನ್, ಮುಷ್ಕರ ನಿರತ ಸಿಬ್ಬಂದಿಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ. 10 ಬೇಡಿಕೆಗಳ ಪೈಕಿ ಸರ್ಕಾರ 9 ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಕೋಡಿಹಳ್ಳಿ​ ಮಾತು ನಂಬಿಕೊಂಡು ಮುಷ್ಕರ ಮುಂದುವರಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ನೀಡುವುದಿಲ್ಲ. ಈ ಕ್ಷಣದಿಂದಲೇ ನಾವು ನಮ್ಮ ಬಸ್​​ಗಳನ್ನ ರಸ್ತೆಗೆ ಇಳಿಸಲಿದ್ದೇವೆ. ಧೈರ್ಯದಿಂದ ಬಸ್​ ರಸ್ತೆಗಿಳಿಸುವಂತೆ ಪದಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದರು. ಇವರ ಈ ಹೇಳಿಕೆಗೆ ಧರಣಿನಿರತ ಸಿಬ್ಬಂದಿ ಆಕ್ರೋಶಗೊಂಡಿದ್ದಾರೆ.

ನೀನು ಯಾವತ್ತಾದ್ರೂ ಪ್ರತಿಭಟನೆ ಮಾಡಿದ್ದೀಯಾ? ನಮ್ಮ ಸಮಸ್ಯೆ ಯಾವತ್ತಾದ್ರೂ ಕೇಳಿದ್ದೀಯಾ. ಈಗ ಬಂದು ಮಾತನಾಡುತ್ತೀಯಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಸಾರಿಗೆ ಸಿಬ್ಬಂದಿ ನಾಲ್ಕು ದಿನಗಳಿಂದ ಮುಷ್ಕರ ಮಾಡುತ್ತಿದ್ದಾರೆ. ಚಳಿ, ಗಾಳಿ ಲೆಕ್ಕಿಸದೆ ಸರ್ಕಾರಕ್ಕೆ ಮಣಿಯದೆ ಮುಷ್ಕರ ಮಾಡುತ್ತಿದ್ದಾರೆ.

ಒಂದೊಂದು ಗಂಟೆಗೆ ಒಂದೊಂದು ಹೇಳಿಕೆ ಕೊಡ್ತಿದ್ದಾರೆ -ಕೋಡಿಹಳ್ಳಿ ವಿರುದ್ಧ ಸವದಿ ಗರಂ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!