ದಿನಸಿ ಅಂಗಡಿ ವ್ಯಾಪಾರಿಯ ಕತ್ತು ಕೊಯ್ದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ದಿನಸಿ ಅಂಗಡಿ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ನಿರಂಜನಮೂರ್ತಿ(50) ಹತ್ಯೆಗೀಡಾದವರು. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರಂಜನ ಮೂರ್ತಿ, ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ದಿನಸಿ ಅಂಗಡಿ ವ್ಯಾಪಾರಿಯ ಕತ್ತು ಕೊಯ್ದು ಬರ್ಬರ ಹತ್ಯೆ

Updated on: Aug 28, 2020 | 1:20 PM

ಚಿಕ್ಕಬಳ್ಳಾಪುರ: ದಿನಸಿ ಅಂಗಡಿ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ನಿರಂಜನಮೂರ್ತಿ(50) ಹತ್ಯೆಗೀಡಾದವರು. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿರಂಜನ ಮೂರ್ತಿ, ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.