AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾಗೆ ಪಿಎಸ್‌ಐ ಬಲಿ

ಬೆಂಗಳೂರು: ಕಿಲ್ಲರ್ ಕೋವಿಡ್​ಗೆ ಕೊರೊನಾ ವಾರಿಯರ್​ನಂತೆ ಕಾರ್ಯ ನಿರ್ವಹಿಸುತ್ತಿದ್ದ 59 ವರ್ಷದ ಪಿಎಸ್​ಐ ಬಲಿಯಾಗಿದ್ದಾರೆ. ಭಾನುವಾರ ಚಿಕಿತ್ಸೆಗೆ ಎಂದು ಅತ್ತಿಬೆಲೆಯ ಸಾಯಿ ಆಸ್ಪತ್ರೆಗೆ ದಾಖಲಾಗಿದ್ರು. ಆದರೆ ಚಿಕಿತ್ಸೆ ಫಲಿಸದೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಬೆಂಗಳೂರು ಕಂಟ್ರೋಲ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಹಲವು ದಿನಗಳಿಂದ ಕರ್ತವ್ಯಕ್ಕೆ ಹಾಜಾರಗಿರಲಿಲ್ಲ. ನಗರದಲ್ಲಿ ಇದುವರೆಗೆ ಏಳು ಪೊಲೀಸರು ಕೊರೊನದಿಂದ ಮೃತಪಟ್ಟಿದ್ದಾರೆ. ಒಟ್ಟು 578 ಪೊಲೀಸರಿಗೆ ಸೋಂಕು ತಗುಲಿದೆ. 732 ಜನ ಪೊಲೀಸರು ಕ್ವಾರಂಟೈನ್​ನಲ್ಲಿದ್ದಾರೆ. ಐವತ್ತು ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಿಂದ ಕರ್ತವ್ಯ […]

ರಾಜಧಾನಿಯಲ್ಲಿ ಕೊರೊನಾಗೆ ಪಿಎಸ್‌ಐ ಬಲಿ
ಆಯೇಷಾ ಬಾನು
|

Updated on: Jul 14, 2020 | 11:10 AM

Share

ಬೆಂಗಳೂರು: ಕಿಲ್ಲರ್ ಕೋವಿಡ್​ಗೆ ಕೊರೊನಾ ವಾರಿಯರ್​ನಂತೆ ಕಾರ್ಯ ನಿರ್ವಹಿಸುತ್ತಿದ್ದ 59 ವರ್ಷದ ಪಿಎಸ್​ಐ ಬಲಿಯಾಗಿದ್ದಾರೆ. ಭಾನುವಾರ ಚಿಕಿತ್ಸೆಗೆ ಎಂದು ಅತ್ತಿಬೆಲೆಯ ಸಾಯಿ ಆಸ್ಪತ್ರೆಗೆ ದಾಖಲಾಗಿದ್ರು. ಆದರೆ ಚಿಕಿತ್ಸೆ ಫಲಿಸದೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಬೆಂಗಳೂರು ಕಂಟ್ರೋಲ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಹಲವು ದಿನಗಳಿಂದ ಕರ್ತವ್ಯಕ್ಕೆ ಹಾಜಾರಗಿರಲಿಲ್ಲ.

ನಗರದಲ್ಲಿ ಇದುವರೆಗೆ ಏಳು ಪೊಲೀಸರು ಕೊರೊನದಿಂದ ಮೃತಪಟ್ಟಿದ್ದಾರೆ. ಒಟ್ಟು 578 ಪೊಲೀಸರಿಗೆ ಸೋಂಕು ತಗುಲಿದೆ. 732 ಜನ ಪೊಲೀಸರು ಕ್ವಾರಂಟೈನ್​ನಲ್ಲಿದ್ದಾರೆ. ಐವತ್ತು ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿತ್ತು. ಹೀಗಾಗಿ ಮೃತ ಪಿಎಸ್​ಐ ಕಳೆದ ಹಲವು ದಿನಗಳಿಂದ ಮನೆಯಲ್ಲಿ ಇದ್ದರು. ಸೋಂಕಿತನ ಮೂಲ ಎಲ್ಲಿಯದ್ದು ಎಂಬುದು ಪತ್ತೆಯಾಗಿಲ್ಲ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ