AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ. ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?
KUSHAL V
| Edited By: |

Updated on: Aug 06, 2020 | 3:24 PM

Share

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ.

ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ