AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ. ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

ಬಾವಿಗೆ ಬಿದ್ದ ವೃದ್ಧೆಯನ್ನು ರಕ್ಷಿಸಿದ ಖಾಕಿ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 3:24 PM

Share

ಉಡುಪಿ: ಬಾವಿಗೆ ಬಿದ್ದಿದ್ದ ವೃದ್ಧೆಯನ್ನು PSI ಒಬ್ಬರು ರಕ್ಷಿಸಿರುವ ಘಟನೆ ಜಿಲ್ಲೆಯ ಕುಕ್ಕಿಕಟ್ಟೆ ಬಳಿಯ ಮಾರ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ PSI ಸದಾಶಿವ ವೃದ್ಧೆಯನ್ನ ರಕ್ಷಿಸಿದ್ದಾರೆ.

ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ PSI ಸದಾಶಿವ ಗವರೋಜಿ ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಬಾವಿಗಿಳಿದು ವೃದ್ಧೆಯನ್ನ ಮೇಲಕ್ಕೆತ್ತಿದ್ದಾರೆ. ಅಜ್ಜಿಯ ಪ್ರಾಣ ಉಳಿಸಿದ ಸದಾಶಿವ ಅವರ ಕಾರ್ಯಕ್ಕೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್