AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಹಾವಳಿ: 3 ತಿಂಗಳ ಹಸುಗೂಸನ್ನು ರಕ್ಷಿಸಿದ PSI ಸಂಗಮೇಶ

ಕಲಬುರಗಿ: ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿಯ ರೌದ್ರಾವತಾರಗಳಿಂದ ಇಡೀ ಗ್ರಾಮಗಳನ್ನೇ ನುಂಗಿಬಿಟ್ಟಿದ್ದಾಳೆ. ಇದೀಗ, ನದಿ ನೀರಿನಿಂದ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಗ್ರಾಮ ಸಹ ಜಲಾವೃತಗೊಂಡಿದೆ. ಹಾಗಾಗಿ, ನೆರೆಯಿಂದ ಗ್ರಾಮದಲ್ಲಿ ಸಿಲುಕಿದ್ದ 6 ಜನರ ರಕ್ಷಣೆಮಾಡಲು ಖಾಕಿ ಪಡೆ ಮುಂದಾಗಿತ್ತು. ಇದೇ ವೇಳೆ ಮೂರು ತಿಂಗಳ ಹಸುಗೂಸೊಂದನ್ನು ಸೇರಿ 6 ಜನ ಗ್ರಾಮಸ್ಥರನ್ನು ಜೇವರ್ಗಿ ಠಾಣೆಯ ಕ್ರೈಂ PSI ಸಂಗಮೇಶ ರಕ್ಷಿಸಿದ್ದಾರೆ. ಹಸುಗೂಸನ್ನು ಹೊತ್ತುತುರುವುದರ ಜೊತೆಗೆ, ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. […]

ನೆರೆ ಹಾವಳಿ: 3 ತಿಂಗಳ ಹಸುಗೂಸನ್ನು ರಕ್ಷಿಸಿದ PSI ಸಂಗಮೇಶ
KUSHAL V
| Edited By: |

Updated on: Oct 19, 2020 | 11:45 AM

Share

ಕಲಬುರಗಿ: ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿಯ ರೌದ್ರಾವತಾರಗಳಿಂದ ಇಡೀ ಗ್ರಾಮಗಳನ್ನೇ ನುಂಗಿಬಿಟ್ಟಿದ್ದಾಳೆ. ಇದೀಗ, ನದಿ ನೀರಿನಿಂದ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಗ್ರಾಮ ಸಹ ಜಲಾವೃತಗೊಂಡಿದೆ. ಹಾಗಾಗಿ, ನೆರೆಯಿಂದ ಗ್ರಾಮದಲ್ಲಿ ಸಿಲುಕಿದ್ದ 6 ಜನರ ರಕ್ಷಣೆಮಾಡಲು ಖಾಕಿ ಪಡೆ ಮುಂದಾಗಿತ್ತು. ಇದೇ ವೇಳೆ ಮೂರು ತಿಂಗಳ ಹಸುಗೂಸೊಂದನ್ನು ಸೇರಿ 6 ಜನ ಗ್ರಾಮಸ್ಥರನ್ನು ಜೇವರ್ಗಿ ಠಾಣೆಯ ಕ್ರೈಂ PSI ಸಂಗಮೇಶ ರಕ್ಷಿಸಿದ್ದಾರೆ. ಹಸುಗೂಸನ್ನು ಹೊತ್ತುತುರುವುದರ ಜೊತೆಗೆ, ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. PSI ಸಂಗಮೇಶರ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ