AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಹಾವಳಿ: 3 ತಿಂಗಳ ಹಸುಗೂಸನ್ನು ರಕ್ಷಿಸಿದ PSI ಸಂಗಮೇಶ

ಕಲಬುರಗಿ: ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿಯ ರೌದ್ರಾವತಾರಗಳಿಂದ ಇಡೀ ಗ್ರಾಮಗಳನ್ನೇ ನುಂಗಿಬಿಟ್ಟಿದ್ದಾಳೆ. ಇದೀಗ, ನದಿ ನೀರಿನಿಂದ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಗ್ರಾಮ ಸಹ ಜಲಾವೃತಗೊಂಡಿದೆ. ಹಾಗಾಗಿ, ನೆರೆಯಿಂದ ಗ್ರಾಮದಲ್ಲಿ ಸಿಲುಕಿದ್ದ 6 ಜನರ ರಕ್ಷಣೆಮಾಡಲು ಖಾಕಿ ಪಡೆ ಮುಂದಾಗಿತ್ತು. ಇದೇ ವೇಳೆ ಮೂರು ತಿಂಗಳ ಹಸುಗೂಸೊಂದನ್ನು ಸೇರಿ 6 ಜನ ಗ್ರಾಮಸ್ಥರನ್ನು ಜೇವರ್ಗಿ ಠಾಣೆಯ ಕ್ರೈಂ PSI ಸಂಗಮೇಶ ರಕ್ಷಿಸಿದ್ದಾರೆ. ಹಸುಗೂಸನ್ನು ಹೊತ್ತುತುರುವುದರ ಜೊತೆಗೆ, ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. […]

ನೆರೆ ಹಾವಳಿ: 3 ತಿಂಗಳ ಹಸುಗೂಸನ್ನು ರಕ್ಷಿಸಿದ PSI ಸಂಗಮೇಶ
KUSHAL V
| Edited By: |

Updated on: Oct 19, 2020 | 11:45 AM

Share

ಕಲಬುರಗಿ: ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿಯ ರೌದ್ರಾವತಾರಗಳಿಂದ ಇಡೀ ಗ್ರಾಮಗಳನ್ನೇ ನುಂಗಿಬಿಟ್ಟಿದ್ದಾಳೆ. ಇದೀಗ, ನದಿ ನೀರಿನಿಂದ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಗ್ರಾಮ ಸಹ ಜಲಾವೃತಗೊಂಡಿದೆ. ಹಾಗಾಗಿ, ನೆರೆಯಿಂದ ಗ್ರಾಮದಲ್ಲಿ ಸಿಲುಕಿದ್ದ 6 ಜನರ ರಕ್ಷಣೆಮಾಡಲು ಖಾಕಿ ಪಡೆ ಮುಂದಾಗಿತ್ತು. ಇದೇ ವೇಳೆ ಮೂರು ತಿಂಗಳ ಹಸುಗೂಸೊಂದನ್ನು ಸೇರಿ 6 ಜನ ಗ್ರಾಮಸ್ಥರನ್ನು ಜೇವರ್ಗಿ ಠಾಣೆಯ ಕ್ರೈಂ PSI ಸಂಗಮೇಶ ರಕ್ಷಿಸಿದ್ದಾರೆ. ಹಸುಗೂಸನ್ನು ಹೊತ್ತುತುರುವುದರ ಜೊತೆಗೆ, ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ. PSI ಸಂಗಮೇಶರ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?