AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ […]

ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 03, 2020 | 6:22 PM

Share

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ, ಜೊತೆಗೆ ಸಾಮಾನ್ಯ ಜನರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯ ಎಂದು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.

ಹಾಗೂ ಸಾಮಾಜಿಕ ಜವಾಬ್ದಾರಿ ಮರೆತು ದೈಹಿಕ ಅಂತರವಿಲ್ಲದೆ ಜನ್ಮದಿನ ಆಚರಣೆ ಮಾಡಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿನಂತಿ ಮಾಡಿದ್ದಾರೆ.

Published On - 6:21 pm, Mon, 3 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್