AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ […]

ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 03, 2020 | 6:22 PM

Share

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ, ಜೊತೆಗೆ ಸಾಮಾನ್ಯ ಜನರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯ ಎಂದು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.

ಹಾಗೂ ಸಾಮಾಜಿಕ ಜವಾಬ್ದಾರಿ ಮರೆತು ದೈಹಿಕ ಅಂತರವಿಲ್ಲದೆ ಜನ್ಮದಿನ ಆಚರಣೆ ಮಾಡಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿನಂತಿ ಮಾಡಿದ್ದಾರೆ.

Published On - 6:21 pm, Mon, 3 August 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!