AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ […]

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು
Guru
Guru| Edited By: ಸಾಧು ಶ್ರೀನಾಥ್​|

Updated on: Jun 18, 2020 | 6:54 PM

Share

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ ಎದುರಿಗೆ ಬಂದ ಕಾರು ಮುಖಾಮಖಿ ಡಿಕ್ಕಿಯಾಗಿದೆ. ಪರಿಣಾಮ ಮಂಜುನಾಥ್‌ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಮಂಜುನಾಥ್‌ನೊಂದಿಗಿದ್ದ ಇತರ ಮೂವರು ವಿದ್ಯಾರ್ಥಿಗಳಾದ ಸಂಗು ಜಮಖಂಡಿ, ನೀಲಪ್ಪ ಜಮಖಂಡಿ, ರಮೇಶ್ ಮೋಹಿತೆಯವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆ ಬಳಿಕ ಕಾರ್‌ ಚಾಲಕ ಪರಾರಿಯಾಗಿದ್ದಾನೆ. ದುರ್ಘಟನೆ ಕುರಿತು ಕೋಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Guru
Guru
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​