AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ […]

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು
Guru
| Updated By: ಸಾಧು ಶ್ರೀನಾಥ್​|

Updated on: Jun 18, 2020 | 6:54 PM

Share

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ ಎದುರಿಗೆ ಬಂದ ಕಾರು ಮುಖಾಮಖಿ ಡಿಕ್ಕಿಯಾಗಿದೆ. ಪರಿಣಾಮ ಮಂಜುನಾಥ್‌ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಮಂಜುನಾಥ್‌ನೊಂದಿಗಿದ್ದ ಇತರ ಮೂವರು ವಿದ್ಯಾರ್ಥಿಗಳಾದ ಸಂಗು ಜಮಖಂಡಿ, ನೀಲಪ್ಪ ಜಮಖಂಡಿ, ರಮೇಶ್ ಮೋಹಿತೆಯವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆ ಬಳಿಕ ಕಾರ್‌ ಚಾಲಕ ಪರಾರಿಯಾಗಿದ್ದಾನೆ. ದುರ್ಘಟನೆ ಕುರಿತು ಕೋಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!