AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ […]

ಪಿಯು ಪರೀಕ್ಷೆ ಬರೆಯಲು ಹೋದ ಮಗ ಮನೆಗೆ ಬರಲಿಲ್ಲ.. ಅಪಘಾತದಲ್ಲಿ ಕೊನೆಯುಸಿರು
Guru
| Edited By: |

Updated on: Jun 18, 2020 | 6:54 PM

Share

ವಿಯಪುರ: ದುರಾದೃಷ್ಟ ಯಾವಾಗ, ಹೇಗೆ ಬರುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ. ಕೊರೊನಾ ಕಸಿವಿಸಿಯಲ್ಲಿಯೂ ಪಿಯು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ನೆಮ್ಮದಿಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನ, ವಿಧಿ ಸದ್ದಿಲ್ಲದೆ ತನ್ನೆಡೆ ಸೆಳೆದುಕೊಂಡ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಕೋಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ವಿದ್ಯಾರ್ಥಿ ಮಂಜುನಾಥ್‌ ರೂಡಗಿಯೇ ಈ ದುರಾದೃಷ್ಟವಂತ. ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದು ಇತರ ಮೂವರೊಂದಿಗೆ ಬೈಕ್‌ನಲ್ಲಿ ತಮ್ಮ ಊರಿಗೆ ಹೋಗುವಾಗ ಮಲಘಾನ ಕ್ರಾಸ್ ಬಳಿ ಎನ್ಎಚ್ 218 ರಲ್ಲಿ ಎದುರಿಗೆ ಬಂದ ಕಾರು ಮುಖಾಮಖಿ ಡಿಕ್ಕಿಯಾಗಿದೆ. ಪರಿಣಾಮ ಮಂಜುನಾಥ್‌ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಮಂಜುನಾಥ್‌ನೊಂದಿಗಿದ್ದ ಇತರ ಮೂವರು ವಿದ್ಯಾರ್ಥಿಗಳಾದ ಸಂಗು ಜಮಖಂಡಿ, ನೀಲಪ್ಪ ಜಮಖಂಡಿ, ರಮೇಶ್ ಮೋಹಿತೆಯವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆ ಬಳಿಕ ಕಾರ್‌ ಚಾಲಕ ಪರಾರಿಯಾಗಿದ್ದಾನೆ. ದುರ್ಘಟನೆ ಕುರಿತು ಕೋಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ