AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, […]

ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 29, 2020 | 10:13 AM

Share

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, ಇನ್ನೋರ್ವ ವೈದ್ಯ ಡಾ.ಭಜಂತ್ರಿ ಮೇಲೆಯೂ ಹಲ್ಲೆ ನಡೆದಿದೆ.

ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆ? ಹಾಗೂ ಜಗಳ ಬಿಡಿಸಲು ಹೋದ ನರ್ಸ್ ಮೇಲೆಯೂ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ಇಷ್ಟಲ್ಲಾ ಆದ್ರೂ ಕಾನ್ಸ್‌ಟೇಬಲ್ ಘಟನೆ ತಿಳಿಗೊಳಿಸಲಾಗಿಲ್ಲ. ಈ ಘಟನೆಯ ವಿಡಿಯೋ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋಕಾಕ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ