AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, […]

ಪೇದೆಯ ಎದುರೇ ವೈದ್ಯರ ಮೇಲೆ ಸಾರ್ವಜನಿಕರಿಂದ ಹಲ್ಲೆ: ಎಲ್ಲಿ, ಏಕೆ?
ಆಯೇಷಾ ಬಾನು
| Edited By: |

Updated on: Sep 29, 2020 | 10:13 AM

Share

ಬೆಳಗಾವಿ: ಹೊಸಮನಿ ಆಸ್ಪತ್ರೆ ಬಳಿ ಜನ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ನಗರದ ಹೊಸಮನಿ ಆಸ್ಪತ್ರೆ ಬಳಿ ನಡೆದಿದೆ. ಡಾ.ಮಹೇಶ್ ಹೊಸಮನಿ, ಡಾ. ಭಜಂತ್ರಿ ಮೇಲೆ ಹಲ್ಲೆ ನಡೆದಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರ ಸೇವೆ ಎಂತಹದ್ದು ಎಂದು ಎಲ್ಲರೂ ತಿಳಿದಿದ್ದೀರಿ. ಈ ನಡುವೆ ಬೆಳಗಾವಿಯಲ್ಲಿ ಸಾರ್ವಜನಿಕರು ಸೇರಿ ವೈದ್ಯ ತಂದೆ, ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾನ್ಸ್‌ಟೇಬಲ್ ಸಮ್ಮುಖದಲ್ಲಿ ಡಾ.ಮಹೇಶ್ ಹೊಸಮನಿ ಮತ್ತು ಆತನ ತಂದೆ ಮೇಲೆ ಹಲ್ಲೆ ನಡೆದಿದ್ದು, ಇನ್ನೋರ್ವ ವೈದ್ಯ ಡಾ.ಭಜಂತ್ರಿ ಮೇಲೆಯೂ ಹಲ್ಲೆ ನಡೆದಿದೆ.

ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆ? ಹಾಗೂ ಜಗಳ ಬಿಡಿಸಲು ಹೋದ ನರ್ಸ್ ಮೇಲೆಯೂ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ಇಷ್ಟಲ್ಲಾ ಆದ್ರೂ ಕಾನ್ಸ್‌ಟೇಬಲ್ ಘಟನೆ ತಿಳಿಗೊಳಿಸಲಾಗಿಲ್ಲ. ಈ ಘಟನೆಯ ವಿಡಿಯೋ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಳೇ ವೈಷಮ್ಯ, ಆಸ್ತಿ ವಿವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗೋಕಾಕ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ