AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
KUSHAL V
|

Updated on:Oct 09, 2020 | 10:42 AM

Share

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ