AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
KUSHAL V
|

Updated on:Oct 09, 2020 | 10:42 AM

Share

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್