AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
KUSHAL V
|

Updated on:Oct 09, 2020 | 10:42 AM

Share

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!