AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
KUSHAL V
|

Updated on:Oct 09, 2020 | 10:42 AM

Share

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?