AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ […]

ಸಕ್ಕರೆ ನಾಡು ಮಂಡ್ಯದಲ್ಲಿ ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಯೂ ಸಿಗುತ್ತಿದೆ!
KUSHAL V
|

Updated on:Oct 09, 2020 | 10:42 AM

Share

ಮಂಡ್ಯ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಕಾಳುಗಳನ್ನು ಮಿಕ್ಸ್ ಮಾಡಲಾಗಿದೆ ಎಂದು ಜಿಲ್ಲೆಯ ಮದ್ದೂರು ತಾಲೂಕಿನ ಗುರುದೇವರಹಳ್ಳಿ ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ಈ ತಿಂಗಳು ನೀಡಿರೋ ಪಡಿತರ ಅಕ್ಕಿಯಲ್ಲಿ ವಿಭಿನ್ನ ಮಾದರಿಯ ಕಾಳುಗಳ ಮಿಶ್ರಣವಿದ್ದು ಹಳದಿ ಬಣ್ಣದ ಅಕ್ಕಿ ಕಾಳುಗಳು ಸಿಕ್ಕಿದೆಯಂತೆ. ಇದೀಗ, ಪ್ಲಾಸ್ಟಿಕ್ ಹಾಗೂ ರಬ್ಬರ್ ಮಿಶ್ರತ ಅಕ್ಕಿ ಕಾಳುಗಳನ್ನು ನೋಡಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಜೊತೆಗೆ, ಅಕ್ಕಿಯನ್ನು ನೀರಿನಲ್ಲಿ ನೆನೆಸಿದರೆ ಬಣ್ಣ ಬಿಟ್ಟು ಮುದ್ದೆಯಂತೆ ಆಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಾಗಿ, ಅಕ್ಕಿಯನ್ನು ಅಡುಗೆಗೆ ಬಳಸಲು ಭಯಪಡುತ್ತಿದ್ದಾರೆ. ಪಡಿತರ ಅಕ್ಕಿಯನ್ನೇ ನಂಬಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತೇವೆ. ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 10:36 am, Fri, 9 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್