AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು. ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ […]

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?
KUSHAL V
| Edited By: |

Updated on: Jul 15, 2020 | 5:49 PM

Share

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು.

ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ ವರದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕೇಳಿ ಎಂದು ಹೇಳಿ ಸುಮ್ಮನಾದರಂತೆ.

ಇದರಿಂದ ಸಿಟ್ಟಿಗೆದ್ದ ಜನರು ಆಸ್ಪತ್ರೆ ಮುಂದೆ ಕೂಗಾಟ ಪ್ರಾರಂಭಿಸಿದರು. ಸುಮ್ನೆ ಬಂದು ಸ್ಯಾಂಪಲ್​ ಹಿಡಕೊಂಡು ಹೋಗ್ತೀರಿ. ಯಾವ ಆಧಾರದ ಮೇಲೆ ತಗೊಂಡು ಹೋದ್ರಿ ಎಂದು ಮುಖ್ಯ ವೈದ್ಯಾಧಿಕಾರಿ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಮ್ಮ ಪರೀಕ್ಷಾ ವರದಿ ಕೊಡಿ ಅಂತಾ ಗಲಾಟೆ ಮಾಡಿದರು.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ