AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು. ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ […]

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?
KUSHAL V
| Updated By: ಸಾಧು ಶ್ರೀನಾಥ್​|

Updated on: Jul 15, 2020 | 5:49 PM

Share

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು.

ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ ವರದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕೇಳಿ ಎಂದು ಹೇಳಿ ಸುಮ್ಮನಾದರಂತೆ.

ಇದರಿಂದ ಸಿಟ್ಟಿಗೆದ್ದ ಜನರು ಆಸ್ಪತ್ರೆ ಮುಂದೆ ಕೂಗಾಟ ಪ್ರಾರಂಭಿಸಿದರು. ಸುಮ್ನೆ ಬಂದು ಸ್ಯಾಂಪಲ್​ ಹಿಡಕೊಂಡು ಹೋಗ್ತೀರಿ. ಯಾವ ಆಧಾರದ ಮೇಲೆ ತಗೊಂಡು ಹೋದ್ರಿ ಎಂದು ಮುಖ್ಯ ವೈದ್ಯಾಧಿಕಾರಿ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಮ್ಮ ಪರೀಕ್ಷಾ ವರದಿ ಕೊಡಿ ಅಂತಾ ಗಲಾಟೆ ಮಾಡಿದರು.

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ