AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು. ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ […]

5 ದಿನವಾದ್ರೂ ಬಾರದ ಕೊವಿಡ್ ರಿಪೋರ್ಟ್: ಗಲಾಟೆಗಿಳಿದ ಸಾರ್ವಜನಿಕರು, ಎಲ್ಲಿ?
KUSHAL V
| Edited By: |

Updated on: Jul 15, 2020 | 5:49 PM

Share

ಕೊಪ್ಪಳ: ಕೊವಿಡ್​ ಪರೀಕ್ಷೆ ನಡೆಸಿ 5 ದಿನವಾದರೂ ಪರೀಕ್ಷಾ ವರದಿ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಸಾರ್ವಜನಿಕರು ಇಂದು ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆ ಎದುರು ಧರಣಿ, ಗಲಾಟೆಗೆ ಮುಂದಾದರು.

ಐದು ದಿನಗಳ ಹಿಂದೆ ಕೆಲ ಸ್ಥಳೀಯರಿಂದ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪಡೆದ ಆರೋಗ್ಯಾಧಿಕಾರಿಗಳು ಅದನ್ನು ಕೊವಿಡ್ ಪರೀಕ್ಷೆಗೆ ರವಾನಿಸಿದ್ದರು. ಆದರೆ, ಇಷ್ಟು ದಿನವಾದ್ರೂ ರಿಪೋರ್ಟ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಅವರು ನಾವು ಕೇವಲ ಟೆಸ್ಟ್​ ಮಾಡುತ್ತೇವೆ. ಆದರೆ, ಪರೀಕ್ಷಾ ವರದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕೇಳಿ ಎಂದು ಹೇಳಿ ಸುಮ್ಮನಾದರಂತೆ.

ಇದರಿಂದ ಸಿಟ್ಟಿಗೆದ್ದ ಜನರು ಆಸ್ಪತ್ರೆ ಮುಂದೆ ಕೂಗಾಟ ಪ್ರಾರಂಭಿಸಿದರು. ಸುಮ್ನೆ ಬಂದು ಸ್ಯಾಂಪಲ್​ ಹಿಡಕೊಂಡು ಹೋಗ್ತೀರಿ. ಯಾವ ಆಧಾರದ ಮೇಲೆ ತಗೊಂಡು ಹೋದ್ರಿ ಎಂದು ಮುಖ್ಯ ವೈದ್ಯಾಧಿಕಾರಿ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ನಮ್ಮ ಪರೀಕ್ಷಾ ವರದಿ ಕೊಡಿ ಅಂತಾ ಗಲಾಟೆ ಮಾಡಿದರು.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ