AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು
ಸಾಧು ಶ್ರೀನಾಥ್​
| Edited By: |

Updated on: Oct 09, 2020 | 2:06 PM

Share

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ