ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು
ಸಾಧು ಶ್ರೀನಾಥ್​ Edited By:

Updated on: Oct 09, 2020 | 2:06 PM

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us