AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿ ಆತ್ಮಹತ್ಯೆ

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಕೃಷ್ಣ ಬೆಟ್ಟುನಲ್ಲಿ ನಡೆದಿದೆ. 45 ವರ್ಷದ ಹೋಟೆಲ್​ ಉದ್ಯಮಿ ಸುನಿಲ್ ಶೆಟ್ಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೂನಾದಲ್ಲಿ ಹೋಟೆಲ್​ ನಡೆಸುತ್ತಿದ್ದ ಸುನಿಲ್ ಶೆಟ್ಟಿ ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟಿನಿಂದ ಸುನಿಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಸಾವನ್ನಪ್ಪಿದ್ದಾನೆ. ಕಾರ್ಕಳ […]

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿ ಆತ್ಮಹತ್ಯೆ
KUSHAL V
|

Updated on: Sep 27, 2020 | 7:28 PM

Share

ಉಡುಪಿ: ಗುಂಡು ಹಾರಿಸಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದ ಕೃಷ್ಣ ಬೆಟ್ಟುನಲ್ಲಿ ನಡೆದಿದೆ. 45 ವರ್ಷದ ಹೋಟೆಲ್​ ಉದ್ಯಮಿ ಸುನಿಲ್ ಶೆಟ್ಟಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೂನಾದಲ್ಲಿ ಹೋಟೆಲ್​ ನಡೆಸುತ್ತಿದ್ದ ಸುನಿಲ್ ಶೆಟ್ಟಿ ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿ ಖಿನ್ನತೆಗೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟಿನಿಂದ ಸುನಿಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಸಾವನ್ನಪ್ಪಿದ್ದಾನೆ. ಕಾರ್ಕಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!