AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಗ್ಗಿಕೇರಿ ಆಂಜನೇಯನಿಗೆ ‘ಅಂಜನಿ ಪುತ್ರ’ ಅಪ್ಪು ಸಲ್ಲಿಸಿದರು ವಿಶೇಷ‌ ಪೂಜೆ

ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ವನ್ಯಜೀವಿ ತಾಣದಲ್ಲಿ ಸಾಕ್ಷ್ಯಚಿತ್ರವೊಂದರ ಶೂಟ್​ಗಾಗಿ ಎರಡು ದಿನಗಳ‌ ಹಿಂದೆ ದಾಂಡೇಲಿಗೆ ಬಂದಿದ್ದ ನಟ ಪುನೀತ್ ರಾಜ್​ಕುಮಾರ್​ ಇಂದು ಧಾರವಾಡಕ್ಕೆ ಆಗಮಿಸಿದರು. ಡಾಂಡೇಲಿಯಿಂದ ಮರಳುವಾಗ ನಟ ಪುನೀತ್​ ಹಾಗೂ ಅವರ ಕುಟುಂಬಸ್ಥರು ಜಿಲ್ಲೆಯ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ನುಗ್ಗಿಕೇರಿ ಆಂಜನೇಯನ ಸಿನ್ನಿಧಾನದಲ್ಲಿ ಪವರ್​ ಸ್ಟಾರ್​ ತಮ್ಮ ಪತ್ನಿಯೊಟ್ಟಿಗೆ ವಿಶೇಷ‌ ಪೂಜೆ ಸಲ್ಲಿಸಿದರು. ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು! ಉತ್ತರ […]

ನುಗ್ಗಿಕೇರಿ ಆಂಜನೇಯನಿಗೆ ‘ಅಂಜನಿ ಪುತ್ರ’ ಅಪ್ಪು ಸಲ್ಲಿಸಿದರು ವಿಶೇಷ‌ ಪೂಜೆ
KUSHAL V
|

Updated on:Nov 09, 2020 | 5:51 PM

Share

ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ವನ್ಯಜೀವಿ ತಾಣದಲ್ಲಿ ಸಾಕ್ಷ್ಯಚಿತ್ರವೊಂದರ ಶೂಟ್​ಗಾಗಿ ಎರಡು ದಿನಗಳ‌ ಹಿಂದೆ ದಾಂಡೇಲಿಗೆ ಬಂದಿದ್ದ ನಟ ಪುನೀತ್ ರಾಜ್​ಕುಮಾರ್​ ಇಂದು ಧಾರವಾಡಕ್ಕೆ ಆಗಮಿಸಿದರು.

ಡಾಂಡೇಲಿಯಿಂದ ಮರಳುವಾಗ ನಟ ಪುನೀತ್​ ಹಾಗೂ ಅವರ ಕುಟುಂಬಸ್ಥರು ಜಿಲ್ಲೆಯ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ನುಗ್ಗಿಕೇರಿ ಆಂಜನೇಯನ ಸಿನ್ನಿಧಾನದಲ್ಲಿ ಪವರ್​ ಸ್ಟಾರ್​ ತಮ್ಮ ಪತ್ನಿಯೊಟ್ಟಿಗೆ ವಿಶೇಷ‌ ಪೂಜೆ ಸಲ್ಲಿಸಿದರು.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

 

Published On - 5:46 pm, Mon, 9 November 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್