AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೊಬ್ಬ ಭಾರತೀಯನಾಗಿ ಅವರಿಗೆ ಏನು ಮಾಡಬೇಕೋ ಮಾಡ್ತೀನಿ -ಸಂತ್ರಸ್ತರಿಗೆ ಅಪ್ಪು ಆಶ್ವಾಸನೆ

ಕೊಪ್ಪಳ: ಉತ್ತರ ಕರ್ನಾಟಕದ ಪ್ರವಾಹವನ್ನು ನಾನು ಟಿವಿಯಲ್ಲಿ ನೋಡಿದ್ದೇನೆ ಎಂದು ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಹೇಳಿದ್ದಾರೆ. ಜೇಮ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಜಿಲ್ಲೆಗೆ ಬಂದಿರೋ ಪುನೀತ್​ ನಾವೆಲ್ಲ ನಮ್ಮ ನಮ್ಮ ಸುರಕ್ಷತೆಯಲ್ಲಿ ಇರೋದು ತುಂಬಾ ಮುಖ್ಯ ಎಂದು ಹೇಳಿದ್ದಾರೆ. ಮಳೆ ತುಂಬಾ ಜಾಸ್ತಿಯಾಗ್ತಿದೆ. ಚಿತ್ರರಂಗದವರಿಂದ ಸಹಾಯ ಮಾಡೋ ಸಂದರ್ಭ ಬಂದರೆ ನಾವೆಲ್ಲಾ ನೆರೆ ಸಂತ್ರಸ್ತರ ಜೊತೆಗಿರುತ್ತೇವೆ. ನಾವೆಲ್ಲರೂ ಅವರ ಜೊತೆ ನಿಲ್ಲಬೇಕು. ಮನುಷ್ಯತ್ವದ ಪ್ರಕಾರ ನಾವೇನು ಮಾಡಬೇಕು ಅದನ್ನ ಮಾಡಬೇಕು. ನಾನೊಬ್ಬ ಭಾರತೀಯನಾಗಿ […]

ನಾನೊಬ್ಬ ಭಾರತೀಯನಾಗಿ ಅವರಿಗೆ ಏನು ಮಾಡಬೇಕೋ ಮಾಡ್ತೀನಿ -ಸಂತ್ರಸ್ತರಿಗೆ ಅಪ್ಪು ಆಶ್ವಾಸನೆ
KUSHAL V
| Edited By: |

Updated on:Oct 17, 2020 | 3:43 PM

Share

ಕೊಪ್ಪಳ: ಉತ್ತರ ಕರ್ನಾಟಕದ ಪ್ರವಾಹವನ್ನು ನಾನು ಟಿವಿಯಲ್ಲಿ ನೋಡಿದ್ದೇನೆ ಎಂದು ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಹೇಳಿದ್ದಾರೆ. ಜೇಮ್ಸ್ ಸಿನಿಮಾ ಚಿತ್ರೀಕರಣಕ್ಕಾಗಿ ಜಿಲ್ಲೆಗೆ ಬಂದಿರೋ ಪುನೀತ್​ ನಾವೆಲ್ಲ ನಮ್ಮ ನಮ್ಮ ಸುರಕ್ಷತೆಯಲ್ಲಿ ಇರೋದು ತುಂಬಾ ಮುಖ್ಯ ಎಂದು ಹೇಳಿದ್ದಾರೆ.

ಮಳೆ ತುಂಬಾ ಜಾಸ್ತಿಯಾಗ್ತಿದೆ. ಚಿತ್ರರಂಗದವರಿಂದ ಸಹಾಯ ಮಾಡೋ ಸಂದರ್ಭ ಬಂದರೆ ನಾವೆಲ್ಲಾ ನೆರೆ ಸಂತ್ರಸ್ತರ ಜೊತೆಗಿರುತ್ತೇವೆ. ನಾವೆಲ್ಲರೂ ಅವರ ಜೊತೆ ನಿಲ್ಲಬೇಕು. ಮನುಷ್ಯತ್ವದ ಪ್ರಕಾರ ನಾವೇನು ಮಾಡಬೇಕು ಅದನ್ನ ಮಾಡಬೇಕು. ನಾನೊಬ್ಬ ಭಾರತೀಯನಾಗಿ ಅವರಿಗೆ ಏನು ಮಾಡಬೇಕೋ ಅದನ್ನ ಮಾಡ್ತೀನಿ ಎಂದು ಪುನೀತ್ ಹೇಳಿದ್ದಾರೆ.

ಪ್ರೇಕ್ಷಕರು ಚಿತ್ರರಂಗಕ್ಕೆ ಬರಲು ಅಪ್ಪು ಮನವಿ ಇನ್ನು ಚಿತ್ರಮಂದಿರಗಳು ಓಪನ್ ಆದ ವಿಚಾರವಾಗಿ ಪ್ರೇಕ್ಷಕರಿಗೆ ಚಿತ್ರರಂಗಕ್ಕೆ ಬರಲು ಅಪ್ಪು ಮನವಿ ಮಾಡಿಕೊಂಡರು. ಮುಂಜಾಗ್ರತಾ ಕ್ರಮಕೈಗೊಂಡು ಜನರು ಚಿತ್ರಮಂದಿರಕ್ಕೆ ಬರಲಿ ಎಂದು ವಿನಂತಿಸಿದರು.

‘ಕೊಪ್ಪಳ ನನಗೇನು ಹೊಸದಲ್ಲ.. ಅಪ್ಪಾಜಿ ನೆನಪು ಇಲ್ಲಿದೆ’ ಜಿಲ್ಲೆಯ ಬಗ್ಗೆ ಮಾತನಾಡಿದ ಪುನೀತ್​​ ಕೊಪ್ಪಳ ನನಗೇನು ಹೊಸದಲ್ಲ. ಅಪ್ಪಾಜಿಯ ನೆನಪು ಇಲ್ಲಿದೆ. ಆ ಜಾಗ ನೋಡಿಕೊಂಡು ಬಂದಿದ್ದೇನೆ. ತುಂಬಾ ಖುಷಿಯಾಯ್ತು ಎಂದು ಹೇಳಿದರು. ಆದರೆ, ಇಲ್ಲಿನ ಸ್ಥಳೀಯರು ಮಾಸ್ಕ್ ಧರಿಸುತ್ತಿಲ್ಲ ಎಂದು ಪವರ್​ ಸ್ಟಾರ್ ತಮ್ಮ​ ಬೇಸರವನ್ನು ಹೊರಹಾಕಿದರು.

Published On - 3:38 pm, Sat, 17 October 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​