575 ಮೆಟ್ಟಿಲನ್ನೇರಿ ಹನುಮನ ದರ್ಶನ ಪಡೆದ ಪುನೀತ್ ರಾಜ್​ಕುಮಾರ್​

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

575 ಮೆಟ್ಟಿಲನ್ನೇರಿ ಹನುಮನ ದರ್ಶನ ಪಡೆದ ಪುನೀತ್ ರಾಜ್​ಕುಮಾರ್​
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 22, 2020 | 12:05 PM

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us