AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್