AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ