AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ