AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ