AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್