AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು. ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು. ಇದಲ್ಲದೆ, ಜೋಯಿಡಾ ವನ್ಯಜೀವಿ […]

ಜೋಯಿಡಾದಲ್ಲಿ ಸ್ಪೆಷಲ್​ ಜೇನು ಸವಿದು.. ಹಾರ್ನ್ ಬಿಲ್ ಪಕ್ಷಿ ವೀಕ್ಷಿಸಿ ಪುನೀತರಾದ ಅಪ್ಪು!
KUSHAL V
|

Updated on:Nov 09, 2020 | 12:03 PM

Share

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜೋಯಿಡಾ ವನ್ಯಜೀವಿ ತಾಣಕ್ಕೆ ಇಂದು ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭೇಟಿ ಕೊಟ್ಟರು. ಸಾಕ್ಷ್ಯ ಚಿತ್ರವೊಂದರ ಶೂಟಿಂಗ್​ಗಾಗಿ ಪುನೀತ್ ರಾಜ್​ಕುಮಾರ್​ ಜೋಯಿಡಾಕ್ಕೆ ಬಂದಿದ್ದರು.

ತಮ್ಮ ಭೇಟಿ ವೇಳೆ ನಟ ಜೋಯಿಡಾದ ವಿಶೇಷ ಜೇನು ಸವಿದು ಎಂಜಾಯ್​ ಮಾಡಿದರು. ಜೊತೆಗೆ, ಚಾಪಖಂಡ ನರಸಿಂಹ ಭಟ್​ರವರ ಹನಿ ಬೀ ಪಾರ್ಕ್​ನಲ್ಲಿ ಜೇನು ಕೃಷಿ ನೋಡಿ ಸಂತಸಪಟ್ಟರು. ಅಷ್ಟೇ ಅಲ್ಲದೆ, ತಮ್ಮ ಭೇಟಿಯ ನೆನಪಿಗಾಗಿ ಹನಿ ಬೀ ಪಾರ್ಕ್​ನ ಟೀ-ಶರ್ಟ್ ತರಿಸಿ ಹಾಕಿಕೊಂಡರು.

ಇದಲ್ಲದೆ, ಜೋಯಿಡಾ ವನ್ಯಜೀವಿ ತಾಣದಲ್ಲಿ ಪಕ್ಷಿ ವೀಕ್ಷಣೆಗೆ ಸಹ ಮುಂದಾದರು. ವನ್ಯಜೀವಿ ಧಾಮದ ಸುಪ್ರಸಿದ್ಧ ದಿ ಗ್ರೇಟ್ ಇಂಡಿಯನ್ ಹಾರ್ನ್ ಬಿಲ್ ಪಕ್ಷಿಯನ್ನು ಸಹ ವೀಕ್ಷಿಸಿ ಆನಂದಿಸಿದರು.

Published On - 11:58 am, Mon, 9 November 20

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ