AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು […]

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು
KUSHAL V
| Edited By: |

Updated on: Jul 15, 2020 | 1:39 PM

Share

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ.

ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕೇಂದ್ರಕ್ಕೆ ಕಾವಲುಗಾರನನ್ನು ನಿಯೋಜಿಸಲು ಆಗ್ರಹಿಸಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!