AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು […]

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು
KUSHAL V
| Edited By: ಸಾಧು ಶ್ರೀನಾಥ್​|

Updated on: Jul 15, 2020 | 1:39 PM

Share

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ.

ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕೇಂದ್ರಕ್ಕೆ ಕಾವಲುಗಾರನನ್ನು ನಿಯೋಜಿಸಲು ಆಗ್ರಹಿಸಿದ್ದಾರೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!