AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು […]

ಊರೊಳಗೆ ಬಂದ ಕ್ವಾರಂಟೈನ್​ ಕೇಂದ್ರದಲ್ಲಿದ್ದ ಜನ! ಗ್ರಾಮಸ್ಥರಿಗೆ ಢವಢವ ಶುರು
KUSHAL V
| Edited By: |

Updated on: Jul 15, 2020 | 1:39 PM

Share

ಯಾದಗಿರಿ: ಬೆಳಗ್ಗಿನ ತಿಂಡಿಗಾಗಿ ಮತ್ತು ಚಹಾ ಕುಡಿಯಲು ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರು ಬಿಂದಾಸ್​ ಆಗಿ ಹೊರಬಂದ ಘಟನೆ ಜಿಲ್ಲೆಯ ಶೆಟ್ಟಿಗೇರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ, ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವಲಸೆ ಕಾರ್ಮಿಕರನ್ನ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅದರೆ, ಕ್ವಾರಂಟೈನ್ ಕೇಂದ್ರಕ್ಕೆ ಕಾವಲುಗಾರನನ್ನ ನಿಯೋಜಿಸಲಾಗಿಲ್ಲವಂತೆ. ಹೀಗಾಗಿ, ಕೇಂದ್ರದಲ್ಲಿರುವ ಕಾರ್ಮಿಕರು ಇವತ್ತು ಬೆಳ್ಳಂಬೆಳಗ್ಗೆ ಟೀ ಮತ್ತು ಉಪಾಹಾರಕ್ಕಾಗಿ ಗ್ರಾಮಕ್ಕೆ ಬಂದರಂತೆ.

ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಕ್ವಾರಂಟೈನ್​ನಿಂದ ಊರೊಳಗೆ ಬಂದಿದ್ದಕ್ಕೆ ಭಯಭೀತರಾಗಿರುವ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕೇಂದ್ರಕ್ಕೆ ಕಾವಲುಗಾರನನ್ನು ನಿಯೋಜಿಸಲು ಆಗ್ರಹಿಸಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು