AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
ಆಯೇಷಾ ಬಾನು
ಆಯೇಷಾ ಬಾನು|

Updated on: Jun 28, 2020 | 10:46 AM

Share

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ