AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
ಆಯೇಷಾ ಬಾನು
|

Updated on: Jun 28, 2020 | 10:46 AM

Share

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ