AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
ಆಯೇಷಾ ಬಾನು
ಆಯೇಷಾ ಬಾನು|

Updated on: Jun 28, 2020 | 10:46 AM

Share

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ