AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
ಆಯೇಷಾ ಬಾನು
ಆಯೇಷಾ ಬಾನು|

Updated on: Jun 28, 2020 | 10:46 AM

Share

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ