AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ […]

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:May 24, 2020 | 2:01 PM

Share

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ.

ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ.

ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ ಎಸ್ಕೇಪ್‌ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಗೋಕಾಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಂದೊಮ್ಮೆ ಮಹಿಳೆಗೆ ಕೊರೊನಾ ದೃಢಪಟ್ಟರೆ ಇತರರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ.

Published On - 12:58 pm, Sun, 24 May 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ