AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ […]

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ ಆಗಿದ್ದ ಮಹಿಳೆ ಎಸ್ಕೇಪ್​! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:May 24, 2020 | 2:01 PM

Share

ಬೆಳಗಾವಿ: ಮಹಾರಾಷ್ಟ್ರದಿಂದ ಆಗಮಿಸಿ ಗೋಕಾಕ್‌ನ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದ 30 ವರ್ಷದ ಮಹಿಳೆ ಪರಾರಿಯಾಗಿರುವ ಘಟನೆ ನಡೆದಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆತಂಕ ಹೆಚ್ಚಾಗಿದೆ.

ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಗೋಕಾಕ್ ತಾಲೂಕಿನ ಪಂಜಾನಟ್ಟಿ ಗ್ರಾಮಕ್ಕೆ ಮಹಿಳೆ ಬಂದಿದ್ದರು.ಮಹಾರಾಷ್ಟ್ರದಿಂದ ಆಗಮಿಸಿದ್ದಳೆಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ಪಂಜಾನಟ್ಟಿ ಗ್ರಾಮಸ್ಥರು ವಿರೋಧಿಸಿದ್ದರು. ಬಳಿಕ ಮಹಿಳೆಯನ್ನು ಗೋಕಾಕ್‌ನ ಆಶ್ರಯ ಕಾಲೋನಿಯಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು. ನಿನ್ನೆ ಕ್ವಾರಂಟೈನ್ ಕೇಂದ್ರದಿಂದ ಮಹಿಳೆ ಪರಾರಿಯಾಗಿದ್ದಾರೆ.

ಮೇಲ್ನೋಟಕ್ಕೆ ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆ ಎಸ್ಕೇಪ್‌ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಗೋಕಾಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಂದೊಮ್ಮೆ ಮಹಿಳೆಗೆ ಕೊರೊನಾ ದೃಢಪಟ್ಟರೆ ಇತರರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ.

Published On - 12:58 pm, Sun, 24 May 20

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು